ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ಆರೋಗ್ಯ Health

"ಉಚಿತ ಪ್ಲಾಸ್ಟಿಕ್ ಸರ್ಜರಿ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ".

by 1 on | 2025-07-17 10:17:34

Share: Facebook | Twitter | Whatsapp | Linkedin | Visits: 359


"ಉಚಿತ ಪ್ಲಾಸ್ಟಿಕ್ ಸರ್ಜರಿ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ".

"ಉಚಿತ ಪ್ಲಾಸ್ಟಿಕ್ ಸರ್ಜರಿ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ".


ದಿನಾಂಕ ೧೫/೭/೨೦೨೫ ಮಂಗಳವಾರದAದು “ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ”ಯ ಪ್ರಯುಕ್ತವಾಗಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸಾ ವಿಭಾಗದ ವತಿಯಿಂದ ಬಿ.ಎಲ್.ಡಿ.ಇ ಸುಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮುಂಜಾನೆ ೯ ರಿಂದ ಮಧ್ಯಾಹ್ನ ೧ ರವರೆಗೆ  “ಉಚಿತ ಪ್ಲಾಸ್ಟಿಕ್ ಸರ್ಜರಿ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ”ವನ್ನು ಆಯೋಜಿಸಲಾಗಿದೆ. 

ಪ್ಲಾಸ್ಟಿಕ್ ಸರ್ಜರಿ ತಜ್ಞ ವೈದ್ಯರಾದ ಡಾ. ವಿಜಯಕುಮಾರ ಹುಡೇದ ಮತ್ತು ಡಾ. ಅನಿಕೇತನ ವಲ್ಲಭ ಶಿಬಿರದ ಸಂಚಾಲಕರಾಗಿರುತ್ತಾರೆ. ವಿಜಯಪುರ ಮತ್ತು ನೆರೆಯ ಜಿಲ್ಲೆಗಳ ಸಾರ್ವಜನಿಕರು ಶಿಬಿರದ ಸದುಪಯೋಗವನ್ನು ಪಡೆಯಲು ಸುಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ ಮತ್ತು ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ  ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment