by 1 on | 2024-01-23 16:34:19
Share: Facebook | Twitter | Whatsapp | Linkedin | Visits: 295
ರಾಜಸ್ಥಾನ : ಶ್ರೀರಾಮ ಮಂದಿರ ಲೋಕಾರ್ಪಣೆ ಸಂಬಂಧ ಅಳವಡಿಸಲಾದ ಬ್ಯಾನರನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಜ.21ರಂದು ರಾತ್ರಿ ವೇಳೆ ರಾಜಸ್ಥಾನದ ಕೋಟಾ ಜಿಲ್ಲೆಯ ಬೇಳೂರು ಗ್ರಾಮದ ಬಡಾಬೆಟ್ಟು ಸರಕಾರಿ ಶಾಲೆ ಬಳಿ ನಡೆದಿದೆ.
ರಾಘವೇಂದ್ರ, ಮಹೇಂದ್ರ, ಗಣೇಶ, ನಿತ್ಯಾನಂದ, ಸುರೇಂದ್ರ, ಮನೋಜ, ಶಿವಕುಮಾರ್ ಎಂಬವರ ಹೆಸರಿನಲ್ಲಿ ಹಾಕಲಾದ ಬ್ಯಾನರನ್ನು ದುಷ್ಕರ್ಮಿಗಳು ಗಣೇಶ, ನಿತ್ಯಾನಂದ, ಸುರೇಂದ್ರ, ಮನೋಜ, ಶಿವಕುಮಾರ್ ಮೇಲಿನ ದ್ವೇಷದಿಂದ ಅವರ ಹೆಸರುಗಳನ್ನು ಮಾತ್ರ ಬ್ಯಾನರ್ನಲ್ಲಿ ಹರಿದು ಹಾಕಿರುವು ದಾಗಿ ದೂರಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
ಪಿಜಿ ವಿಭಾಗದಲ್ಲಿ ಸಂಶೋಧನಾ ವಿಷಯಕ್ಕೆ ಸಂಬಂಧಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಜಮಖಂಡಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ
ಸ್ವಚ್ಛತೆಯೇ ಆರೋಗ್ಯಕ್ಕೆ ಅಡಿಪಾಯ: ಸುನಿಲ್ ರಾಟೋಡ್
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು
ಶಿಕ್ಷಕನಿಗೆ ಬಹುಮುಖದ ವ್ಯಕ್ತಿತ್ವ ಇರಬೇಕು
ಪ್ರಶಿಕ್ಷಣಾರ್ಥಿಗಳ ಕಾರ್ಯಗಾರ ಕಾರ್ಯಕ್ರಮ