ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ಶಿಕ್ಷಣ EDUCATION

ಬಿಎಲ್ಡಿಇ ಸಂಸ್ಥೆಯ ನರ್ಸಿಂಗ್ ಮಹಾವಿದ್ಯಾಲಯ, ತಿಕೋಟಾದ ಆರನೇ ಸೆಮಿಸ್ಟರ್ ಬಿ.ಎಸ್ಸಿ. ನರ್ಸಿಂಗ್ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಸಂಶೋಧನಾ ಅನುದಾನ

by 28 on | 2025-10-29 12:39:49

Share: Facebook | Twitter | Whatsapp | Linkedin | Visits: 78


ಬಿಎಲ್ಡಿಇ ಸಂಸ್ಥೆಯ ನರ್ಸಿಂಗ್ ಮಹಾವಿದ್ಯಾಲಯ, ತಿಕೋಟಾದ ಆರನೇ ಸೆಮಿಸ್ಟರ್ ಬಿ.ಎಸ್ಸಿ. ನರ್ಸಿಂಗ್ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಸಂಶೋಧನಾ ಅನುದಾನ

ಬಿಎಲ್ಡಿಇ ಸಂಸ್ಥೆಯ ನರ್ಸಿಂಗ್ ಮಹಾವಿದ್ಯಾಲಯ, ತಿಕೋಟಾ ಆರನೇ ಸೆಮಿಸ್ಟರ್ ಬಿ. ಎಸ್ಸಿ. ನರ್ಸಿಂಗ್ ವಿದ್ಯಾರ್ಥಿಗಳಿಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ದಿಂದ ಸ್ನಾತಕೋತ್ತರ ಸಂಶೋಧನಾ ಅನುದಾನ ದೊರೆತಿರುವುದಕ್ಕಾಗಿ ಹಾರ್ದಿಕ ಅಭಿನಂದನೆಗಳನ್ನು ತಿಳಿಸುತ್ತದೆ.

ಶೈಕ್ಷಣಿಕ ವರ್ಷ 2025 – 2026 ಗೌರವ ನಮ್ಮ ಗೌರವಾನ್ವಿತ ಬೋಧಕ ವರ್ಗದ ಮಾರ್ಗದರ್ಶನದಲ್ಲಿ ದೊರೆತಿದ್ದು, ಇದು ಕಾಲೇಜಿನ ಹೆಮ್ಮೆ ಹೆಚ್ಚಿಸಿದೆ.

ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಇನ್ನಷ್ಟು ಯಶಸ್ಸು ಲಭಿಸಲಿ ಎಂಬದು ನಮ್ಮ ಹಾರೈಕೆ.

Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment