ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ಸುದ್ದಿ LOCAL NEWS

ಶಿಕ್ಷಣದ ಸವಿ ಸರ್ವಶ್ರೇಷ್ಠವಾದದ್ದು : ಡಾ ಅಶೋಕ ಲಿಮಕರ

by 21 on | 2025-11-12 20:07:23

Share: Facebook | Twitter | Whatsapp | Linkedin | Visits: 4


ಶಿಕ್ಷಣದ ಸವಿ ಸರ್ವಶ್ರೇಷ್ಠವಾದದ್ದು : ಡಾ ಅಶೋಕ ಲಿಮಕರ

*ರಾಷ್ಟ್ರೀಯ ಶಿಕ್ಷಣ ದಿನಾಚರಣೆ*

ಸ್ಥಳ:ಬಿ ಎಲ್ ಡಿ ಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಬಸವನ ಬಾಗೇವಾಡಿ. 

ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ ಎ ವ್ಹಿ ಸೂರ್ಯವಂಶಿ ಅವರು ವಹಿಸಿಕೊಂಡಿದ್ದರು. 

ಮುಖ್ಯ ಅತಿಥಿಗಳಾಗಿ ಬಿ ಎಲ್ ಡಿ ಇ ಸಂಸ್ಥೆಯ ಪಿಯು ವಿಭಾಗದ ಆಡಳಿತ ಅಧಿಕಾರಿಗಳಾದ ಡಾ ಅಶೋಕ ಲಿಮಕರ ಅವರು ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಶಿಕ್ಷಣ ಕ್ಷೇತ್ರದ ಕೊಡುಗೆಯನ್ನು ಸ್ಮರಿಸಿದರು ಹಾಗೂ ವಿದ್ಯಾರ್ಥಿಗಳು ಅವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಎಲ್ಲ ಬೋಧಕ ಬೋಧಕೇತರ ಸಿಬ್ಬಂದಿಯವರು ಹಾಜರಿದ್ದರು.

Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment