ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ಸುದ್ದಿ LOCAL NEWS

ಪ್ರಶಿಕ್ಷಣಾರ್ಥಿಗಳ ಕಾರ್ಯಗಾರ ಕಾರ್ಯಕ್ರಮ

by 20 on | 2026-02-21 18:18:20

Share: Facebook | Twitter | Whatsapp | Linkedin | Visits: 183


ಪ್ರಶಿಕ್ಷಣಾರ್ಥಿಗಳ ಕಾರ್ಯಗಾರ ಕಾರ್ಯಕ್ರಮ
ಪ್ರಶಿಕ್ಷಣಾರ್ಥಿಗಳ ಕಾರ್ಯಗಾರ ಕಾರ್ಯಕ್ರಮ ಇಂದು ಜರುಗಿತ್ತು

ಬಿ. ಎಲ್. ಡಿ ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ (B.Ed) ಜಮಖಂಡಿ 

ರಾಷ್ಟ್ರೋತ್ಥಾನ ಪರಿಷತ್ ಬೆಂಗಳೂರು ಹಾಗೂ ಪ್ರಶಿಕ್ಷಣ ಭಾರತಿ ಬಾಗಲಕೋಟೆ ಜಿಲ್ಲೆ  ಇವರ ಸಹಯೋಗದಲ್ಲಿ  ದಿನಾಂಕ 21-02-2026 ಶನಿವಾರದಂದು ಪ್ರಶಿಕ್ಷಣಾರ್ಥಿಗಳಿಗೆ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು. 

*ಭಾರತೀಯ ಶಿಕ್ಷಣ ಪದ್ಧತಿ* ಕುರಿತು ಶ್ರೀ ಬಸವರಾಜ್ ಟಿ ಹಾಗೂ *ಪಂಚಮುಖಿ ಶಿಕ್ಷಣ* ಕುರಿತು ಶ್ರೀನಿವಾಸ ಪಾಟೀಲ ರವರು ಉಪನ್ಯಾಸ ನೀಡಿದರು. ಪ್ರೊ.ಪ್ರೇಮಾನಂದ ಹಿರೇಮಠ ಪ್ರಾಸ್ತಾವಿಕ ಮಾತನಾಡಿದರು. ಪ್ರೊ. ಕೆ ಜೆ ಜೀರಗಳಿ. ಅಧ್ಯಕ್ಷೀಯ ನುಡಿಗಳನ್ನು ಹೇಳಿದರು. ಪ್ರಶಿಕ್ಷಣಾರ್ಥಿ ತೇಜಸ್ವಿನಿ ದೇಗೌಡ ಪ್ರಾರ್ಥನೆ, ಸಾಕ್ಷಿ ಬಡಿಗೇರ ಸ್ವಾಗತ, ಶಿವಾನಂದ ಅವಟಿ ಹಾಗೂ ಪ್ರೀತಿ ಮರನೂರ, ಮಧು ಮಠಪತಿ ವಂದಿಸಿದರು.

Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment