by 21 on | 2026-03-05 19:19:08
Share: Facebook | Twitter | Whatsapp | Linkedin | Visits: 71
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ ಹಾಗೂ ಬಿ. ಎಲ್ . ಡಿ. ಇ. ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಬಸವನ ಬಾಗೇವಾಡಿ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವನ್ನು ದಿನಾಂಕ 5.3.2026ರಿಂದ 11.03.2026 ರವರೆಗೆ ದತ್ತು ಗ್ರಾಮ ಸಂಕನಾಳದಲ್ಲಿ ಹಮ್ಮಿಕೊಳ್ಳಲಾಗಿದೆ.
ಇಂದಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸುನಿಲ ರಾಠೋಡ ಅವರು ಗ್ರಾಮದ ಸ್ವಚ್ಛತೆಯ ಹಾಗೂ ಶಿಸ್ತಿನ ಕುರಿತು ನಿಮಗೆ ಸಿಗಬೇಕಾದ ಎಲ್ಲ ಸೌಲಭ್ಯ ಹಾಗೂ ಸಹಕಾರವನ್ನು ನೀಡುತ್ತೇವೆ ಎಂದು ಮಾತನಾಡಿದರು.
ರಮೇಶ್ ಕೊರ್ವಾರ ಎಸ್ ಡಿ ಎಮ್ ಸಿ ಅಧ್ಯಕ್ಷರು ಸಂಕನಾಳ, ಶಾಂತಗೌಡ ಹಂಚಲಿ,, ಮಹಾಂತೇಶ ಪಾಟೀಲ ಮಂಗಳಮುಖಿ, ಸಿದ್ದನಗೌಡ ಬಿರಾದಾರ ಗ್ರಾಮದ ಹಿರಿಯರು ಹಾಗೂ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎ ವಿ ಸೂರ್ಯವಂಶಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದರು. ಎನ್ಎಸ್ಎಸ್ ಸಂಯೋಜನಾಧಿಕಾರಿಗಳಾದ ಡಾ. ವೈ ಬಿ ನಾಯಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಬಿಎಂ ಸಾಲವಾಡಗಿ ಡಾ. ಎಸ್ ಎಂ ಬಿಜಾಪುರ ದೈಹಿಕ ನಿರ್ದೇಶಕರಾದ ಎಸ್ ಕೆ ಚಿಕ್ಕನರ್ತಿ ಸಿಪಿ ಧಡೆಕರ ಎಂಕೆ ಯಾದವ ಎಸ್ ಜೆ ಸೂರ್ಯವಂಶಿ ಪಿಎಸ್ ಹೊರಕೇರಿ ಆರ್ ಎನ್ ರಾಠೋಡ ಆರ್ ಎಂ ಮುಜಾವರ ಕಾರ್ಯಕ್ರಮದಲ್ಲಿ ಹಾಜರಿದ್ದರು
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
ಪಿಜಿ ವಿಭಾಗದಲ್ಲಿ ಸಂಶೋಧನಾ ವಿಷಯಕ್ಕೆ ಸಂಬಂಧಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಜಮಖಂಡಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ
ಸ್ವಚ್ಛತೆಯೇ ಆರೋಗ್ಯಕ್ಕೆ ಅಡಿಪಾಯ: ಸುನಿಲ್ ರಾಟೋಡ್
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು
ಶಿಕ್ಷಕನಿಗೆ ಬಹುಮುಖದ ವ್ಯಕ್ತಿತ್ವ ಇರಬೇಕು
ಪ್ರಶಿಕ್ಷಣಾರ್ಥಿಗಳ ಕಾರ್ಯಗಾರ ಕಾರ್ಯಕ್ರಮ