by 1 on | 2024-06-22 11:36:40
Share: Facebook | Twitter | Whatsapp | Linkedin | Visits: 346
ಈ ಹಿಂದೆ ಕೋಠಿಮಠ ಶ್ರೀಗಳು ರಾಜ್ಯ, ದೇಶದ ರಾಜಕೀಯ, ಅವಘಡಗಳ ಬಗ್ಗೆ ಮಹತ್ವದ ಭವಿಷ್ಯ ನುಡಿದಿದ್ದರು. ಅವುಗಳಲ್ಲಿ ಅನೇಕವು ನಿಜ ಕೂಡ ಆಗಿದ್ದವು. ಈಗ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಎಲ್ಲರಲ್ಲಿ ಕುತೂಹಲ ಮೂಡಿದೆ.
ಪಂಚಾಘಾತಕಗಳು ಅಂದ್ರೆ ಭೂಕಂಪ, ಅಗ್ನಿ, ಜಲಕಂಟಕ, ವಾಯುವಿನಿಂದಲೂ ಆಪತ್ತು ದೇಶ, ರಾಜ್ಯಕ್ಕೆ ಎದುರಾಗಲಿದೆ. ಈ ಕ್ರೋಧಿನಾಮ ಸಂವತ್ಸರದಲ್ಲಿ ಗುರು ಶಿಷ್ಯನಾಗುತ್ತಾನೆ. ಶಿಷ್ಯ ಗುರುವಾಗುತ್ತಾನೆ. ದೇಶದಲ್ಲಿ ಹೆಣ್ಣುಮಕ್ಕಳ ಪ್ರಾಬಲ್ಯ ಹೆಚ್ಚಾಗುತ್ತದೆ. ಸಾಮಾಜಿಕವಾಗಿ ಹಲವಾರು ಬದಲಾವಣೆಗಳು ಗೋಚರಿಸುತ್ತವೆ. ಅದರಿಂದ ಸುಖ-ದುಖ ಎರಡೂ ಇದೆ ಅಂತ ಹೇಳಿದರು.
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
ಪಿಜಿ ವಿಭಾಗದಲ್ಲಿ ಸಂಶೋಧನಾ ವಿಷಯಕ್ಕೆ ಸಂಬಂಧಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಜಮಖಂಡಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ
ಸ್ವಚ್ಛತೆಯೇ ಆರೋಗ್ಯಕ್ಕೆ ಅಡಿಪಾಯ: ಸುನಿಲ್ ರಾಟೋಡ್
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು
ಶಿಕ್ಷಕನಿಗೆ ಬಹುಮುಖದ ವ್ಯಕ್ತಿತ್ವ ಇರಬೇಕು
ಪ್ರಶಿಕ್ಷಣಾರ್ಥಿಗಳ ಕಾರ್ಯಗಾರ ಕಾರ್ಯಕ್ರಮ