ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ಉದ್ಯೋಗ Employee

ನೂತನವಾಗಿ ನಿರ್ಮಿಸಿರುವ ಹೋಟೆಲ್ ರಾಮಕೃಷ್ಣ ಪ್ಯಾಲೆಸ್ ಉದ್ಘಾಟನೆ

by 1 on | 2024-10-15 10:20:09

Share: Facebook | Twitter | Whatsapp | Linkedin | Visits: 454


ನೂತನವಾಗಿ ನಿರ್ಮಿಸಿರುವ ಹೋಟೆಲ್ ರಾಮಕೃಷ್ಣ ಪ್ಯಾಲೆಸ್ ಉದ್ಘಾಟನೆ

ವಿಜಯಪುರದ ಸಾಯಿಪಾರ್ಕ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಹೋಟೆಲ್ ರಾಮಕೃಷ್ಣ ಪ್ಯಾಲೆಸ್ ಉದ್ಘಾಟನೆ ನೆರವೇರಿಸಿ, ಸಂಸ್ಥೆಯ ಮಾಲೀಕರಿಗೆ ಶುಭಾಶಯ ಕೋರಿದೆ.  ಜ್ಞಾನ ಯೋಗಾಶ್ರಮದ ಪೂಜ್ಯ ಗುರುಗಳಾದ ಶ್ರೀ ಬಸವಲಿಂಗ ಮಹಾಸ್ವಾಮಿಗಳು ಹಾಗೂ ಯರನಾಳ ಸಂಸ್ಥಾನ ವಿರಕ್ತಮಠದ ಪೂಜ್ಯ ಗುರುಗಳಾದ ಶ್ರೀ ಸಂಗನ ಬಸವ ಶಿವಯೋಗಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ವಿಜಯಪುರದ ಶಾಸಕರಾದ ಶ್ರೀ ಬಸವನಗೌಡ ಪಾಟೀಲ್ ಯತ್ನಾಳ್, ಗುಗ್ಗುರಿ ಪರಿವಾರದ ಸದಸ್ಯರು, ಹೋಟೆಲ್ ನ ಆಡಳಿತ ವರ್ಗ, ಸಿಬ್ಬಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment