ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ಜಿಲ್ಲೆ ವಿಜಯಪುರ

ಕರುನಾಡು ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕ ವಿಜಯಪುರ

by 1 on | 2024-11-05 16:35:52

Share: Facebook | Twitter | Whatsapp | Linkedin | Visits: 311


ಕರುನಾಡು ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕ ವಿಜಯಪುರ

ಕರುನಾಡು ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕ ವಿಜಯಪುರ ಹಾಗೂ ತಾಲೂಕ ಘಟಕ ಬಸವನಬಾಗೇವಾಡಿ, ಇವರ ಸಂಯೋಗದಲ್ಲಿ, ದಿನಾಂಕ, 02,11,2024, ರಂದು,ಸಾಯಂಕಾಲ 4,30ಕ್ಕೆ ಬಾಗೇವಾಡಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ, ಸಾನಿಧ್ಯವನ್ನು ಶ್ರೀ ಮ, ನಿ, ಪ್ರ, ಸಿದ್ದಲಿಂಗ ಮಹಾಸ್ವಾಮಿಗಳು ವಿರುಕ್ತ ಮಠ ಬಾಗೇವಾಡಿ, ಹಾಗೂ ಅನೇಕ ಗಣ್ಯ ಮಾನ್ಯ ಅತಿಥಿಗಳ ಸಮ್ಮುಖದಲ್ಲಿ ಕ್ರೀಡಾ ಕ್ಷೇತ್ರದ ಸಾಧನೆಯನ್ನು ಗುರುತಿಸಿ, ಕರುನಾಡು ಕ್ರೀಡಾ ರತ್ನ, ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು, ಕರುನಾಡು ಸಾಹಿತ್ಯ ಪರಿಷತ್ತು, ಅಧ್ಯಕ್ಷರು ಹಾಗೂ ತಾಲೂಕ ಅಧ್ಯಕ್ಷರಿಗೆ ಪದಾಧಿಕಾರಿಗಳಿಗೆ ಧನ್ಯವಾದಗಳು

Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment